Powered By Blogger

ಶುಕ್ರವಾರ, ಆಗಸ್ಟ್ 28, 2015

ಭಾರತದ ಚಿನ್ಹೆಗಳು

ಭಾರತದ ಚಿನ್ಹೆಗಳು 

=> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2
=> ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ
=> ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ.
=> ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು.
=> ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.
=> ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.
=> ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.
=> ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.
=> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು
=> ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.
=> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
=> ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರಡಿಸಿರುವ ಸಾರನಾಥ ಸೂಪ್ತದಿಂದ ಪಡೆಯಲಾಗಿದೆ.
=> ಇದರಲ್ಲಿ ನಾಲ್ಕು ಸಿಂಹಗಳು, ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ. ಮಧ್ಯದಲ್ಲಿ ಧರ್ಮಚಕ್ರವಿದೆ.
=> ಭಾರತ ಸರ್ಕಾರವು ಇದನ್ನು 26 ಜನೆವರಿ 1950 ರಂದು ಅಳವಡಿಸಿಕೊಂಡಿತು.
=> ಇದರ ಕೆಳಗೆ ಮಂಡಕೊಪನಿಷತ್ತಿನಿಂದ ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ.
=> ರಾಷ್ಟ್ರೀಯ ಚಿನ್ಹೆಯು ಭಾರತದ ಸರ್ಕಾರದ ಹಕ್ಕನ್ನು ಸೂಚಿಸುವುದು.
=> ಭಾರತದ ಪುಷ್ಪ - ಕಮಲದ ಹೂವು
=> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ ಸಂಕೇತವಾಗಿದೆ.
=> ಕಮಲದ ವೈಜ್ಞಾನಿಕ ಹೆಸರು - ನೀಲುಂಬಾ ನುಸಿಫೇರಾ(Nelumbo nucifera)
=> ಸಸ್ಯ ಸಂಪತ್ತಿನಲ್ಲಿ ಭಾರತ ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.
=> ಭಾರತದ ರಾಷ್ಟ್ರಗೀತೆ 'ಜನಗಣಮನ"
=> ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್
=> ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
=> ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ.
=> ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು 13 ಸಾಲುಗಳಿವೆ.
=> ರಾಷ್ಟ್ರಗೀತೆಯನ್ನು 48 ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ 52 ಸೆಕೆಂಡುಗಳು ಮೀರದಂತೆ ಹಾಡುವ ನಿಯಮವಿದೆ.
=> ರವೀಂದ್ರನಾಥ ಟ್ಯಾಗೋರ್ ರವರ 'ಅಮರ್ ಸೋನಾರ್ ಬಾಂಗ್ಲಾ' ಗೀತೆಯನ್ನು ಬಾಂಗ್ಲಾದೇಶ ತನ್ನ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ( ಈ ಗೀತೆಯನ್ನು 1905 ರಲ್ಲಿ ಬಂಗಾಳ ವಿಭಜನೆ ವಿರೋಧಿಸಿ ರಚಿಸಿದ್ದರು)
=> 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು ಹಿಂದೂ ಮುಸ್ಲಿಂರಿಗೆ "ರಕ್ಷಾಬಂಧನ" ಆಚರಿಸುವಂತೆ ಕರೆ ನೀಡಿದ್ದರು.
=> ಸಂಸ್ಕ್ರತದಲ್ಲಿರುವ ವಂದೇ ಮಾತರಂ ಈ ಗೀತೆಯನ್ನು ಭಾರತದ ಸಂವಿಧಾನ ರಚನಾ ಸಭೇಯನ್ನು ಜನೆವರಿ 24 1950 ರಂದು ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಬಂಕೀಮಚಂದ್ರ ಚಟರ್ಜಿ ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ 'ಆನಂದಮಠ' ಕಾದಂಬರಿಯಿಂದ ಆಯ್ದುಕ್ಕೊಳ್ಳಲಾಗಿದೆ.
=> ಈ ಗೀತೆಯನ್ನು ಮೊಟ್ಟಮೊದಲಿಗೆ 1896 ರ ಕಲ್ಕತ್ತಾ ಕಾಂಗ್ರೆಸ್ಸ ಅಧಿವೇಶನದಲ್ಲಿ ಹಾಡಲಾಯಿತು.
=> ಭಾರತಕ್ಕೆ ಸ್ವಾತಂತ್ರ ದೊರೆಯವರೆಗೂ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಹಾಡಲಾಗುತ್ತಿತ್ತು.
=> ಈ ಗೀತೆಯನ್ನು 1920 ರಲ್ಲಿ ಇಂಗ್ಲೀಷ ಭಾಷೆಗೆ ಭಾಷಾಂತರಿಸಿದವರು ಶ್ರೀಅರವಿಂದೋ ಘೋಷ್.
=> ರಾಷ್ಟ್ರೀಯ ಪಂಚಾಂಗವು ಶಕ ವರ್ಷವನ್ನು ಆಧರಿಸಿದ ಗ್ರೇಗೋರಿಯನ್ನ ಪಂಚಾಂಗವನ್ನು ಹೋಲುತ್ತದೆ.
=> ಇದನ್ನು ಮಾರ್ಚ 22, 1957 ರಂದು ಅವಡಿಸಿಕ್ಕೊಳಲಾಗಿದೆ.
=> ಸಾಮಾನ್ಯ ವರ್ಷದ ಮೊದಲ ದಿನಾಂಕ - ಮಾರ್ಚ 21
=> ಅಧಿಕ ವರ್ಷದ ಮೊದಲ ದಿನಾಂಕ - ಮಾರ್ಚ 22
=> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ ನೆನಪಿಗಾಗಿ ಜಾರಿಗೆ ತಂದನು.
=> 2015 ರ ವರ್ಷವನ್ನು ಭಾರತೀಯ ಕ್ಯಾಲೆಂಡರನಂತೆ 1937 ನೇ ವರ್ಷ ಎನ್ನಲಾಗುವುದು.
=> ಭಾರತದ ರಾಷ್ಟ್ರೀಯ ಪಂಚಾಂಗದ ಪ್ರಕಾರ ಮೊದಲನೇ ತಿಂಗಳು - ಚೈತ್ರ
=> ಕೊನೆಯ ತಿಂಗಳು - ಫಾಲ್ಗುಣ
=> ರಾಷ್ಟ್ರೀಯ ಪಂಚಾಂಗದ ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ ಪುಷ್ಯ ಮಾಘ ಫಾಲ್ಗುಣ
=> ಭಾರತದ ರಾಷ್ಟ್ರೀಯ ಕ್ರೀಡೆ - ಹಾಕಿ
=> ಹಾಕಿ ಕ್ರೀಡೆಯಲ್ಲಿ ಒಂದು ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ.
=> ಭಾರತ ಹಾಕಿ ತಂಡ ಒಟ್ಟು 08 ಸಲ ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ.
=> ಕರ್ನಾಟಕದ ಕೊಡಗು ಜಿಲ್ಲೆಗೆ ಹಾಕಿಯ ತವರೂರು ಎನ್ನುತ್ತಾರೆ.
=> ಭಾರತದ ಹಾಕಿಯ ಮಾಂತ್ರಿಕ - ಧ್ಯಾನಚಂದ್
=> ಧ್ಯಾನಚಂದರವರ ಹುಟ್ಟು ಹಬ್ಬದ ದಿನವಾದ ಅಗಷ್ಟ್ -29 ನ್ನು ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವರು.
=> ಕರ್ನಾಟಕದ ರಾಷ್ಟ್ರೀಯ ಕ್ರೀಡೆ ಸಹ ಹಾಕಿ ಆಗಿದೆ.
=> ಇಂದಿರಾಗಾಂಧಿ ಗೋಲ್ಡ್ ಕಪ್ ಭಾರತದ ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ.
=> ಅಂತರರಾಷ್ಟ್ರೀಯ ಹಾಕಿ ಪಂದ್ಯವೊಂದರ ಅವಧಿ - 70 ನಿಮಿಷಗಳು.
=> ಭಾರತದ ರಾಷ್ಟ್ರೀಯ ನದಿ - ಗಂಗಾನದಿ
=> ನವೆಂಬರ್ 04, 2008 ರಂದು ಗಂಗಾನದಿಯನ್ನು ಭಾರತದ ರಾಷ್ಟ್ರೀಯ ನದಿಯನ್ನು ಪ್ರಧಾನಮಂತ್ರಿಗಳು ಘೋಷಿಸಿದರು.
=> ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ ನದಿ ಅತಿ ಉದ್ದವಾಗಿದೆ(2510 km)
=> ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು ಬಿಹಾರದ ಪಾಟ್ನಾದಲ್ಲಿ.
=> ಭಾರತ ಸರ್ಕಾರವು ಅಕ್ಟೋಬರ್ 05,2009 ರಂದು ಗಂಗಾ ನದಿಯ ಡಾಲ್ಫಿನ್ ಭಾರತದ ರಾಷ್ಟ್ರೀಯ ಜಲಪ್ರಾಣಿ ಎಂದು ಘೋಷಿಸಿದೆ.
=> ಡಾಲ್ಫಿನದ ವೈಜ್ಞಾನಿಕ ಹೆಸರು - ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ.((Platanista gangetica)
=> ಭಾರತದ ರಾಷ್ಟ್ರೀಯ ಪಕ್ಷಿ - ನವಿಲು
=> ಭಾರತದ ವನ್ಯಜೀವಿ ರಕ್ಷಣಾ ಕಾಯ್ದೆ - 1972 ರ ಅಡಿಯಲ್ಲಿ ನವಿಲು ಸಂರಕ್ಷಿಸಲಾಗುವುದು.
=> ನವಿಲಿನ ವೈಜ್ಞಾನಿಕ ಹೆಸರು - ಪಾವೋ ಕ್ರಿಸ್ಟಾಟಸ್ (pavo cristatus)
=> ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು ವನ್ಯಧಾಮಗಳಿವೆ.
=> ಭಾರತದ ರಾಷ್ಟ್ರೀಯ ಮರ - ಬನಯಾನ್ ಅಥವಾ ಅರಳಿ ಮರ.
=> ಅರಳಿ ಮರದ ವೈಜ್ಞಾನಿಕ ಹೆಸರು - ಫೈಕಾಸ್ ಬೆಂಗಾಲೆನಿಸ್ (ficus benghalensis)
=> ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ.
=> ಗೌತನ ಬುದ್ದನಿಗೆ ಜ್ಞಾನೋದಯವಾದದ್ದು ಬಿಹಾರದ ಗಯಾದ ನಿರಂಜನ ನದಿಯ ದಡದಲ್ಲಿರುವ ಅರಳಿ ಮರದ ಕೆಳಗೆ.
=> ಗೌತಮ ಬುದ್ದನ ಆಧ್ಯಾತ್ಮಿಕ ಗುರು - ಅಲಾರ ಕಮಾ
=> ಭಾರತದ ಅತ್ಯಂತ ದೊಡ್ಡ ಅರಳಿ ಇರುವುದು - ಕಲ್ಕತ್ತದಲ್ಲಿ.
=> ಪ್ರಪಂಚದ ಅತಿ ದೊಡ್ಡ ವೃಕ್ಷ - ದೈತ್ಯ ಸಿಕೋಯ್ ಮರ.
=> ಮರಗಳ ಆಯುಷ್ಯವನ್ನು ನಿರ್ಧರಿಸುವುದು ಅವುಗಳು ಕಾಂಡದಲ್ಲಿರುವ ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ ಸಂಖ್ಯೆಯ ಆಧಾರದ ಮೇಲೆ.
=> ಭಾರತದ ರಾಷ್ಟ್ರೀಯ ಹಣ್ಣು - ಮಾವಿನ ಹಣ್ಣು
=> ಮಾವಿನ ವೈಜ್ಞಾನಿಕ ಹೆಸರು - ಮ್ಯಾಂಜಿಫೇರಾ ಇಂಡಿಕಾ (mangifera indica)
=> ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು - A,C,D
=> ಭಾರತವು ಮಾವಿನ ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ.
=> ಭಾರತ ಸರ್ಕಾರವು ಅಕ್ಟೋಬರ್ 23, 2010 ರಂದು ಆನೆಯನ್ನು ಭಾರತದ ವಂಶಪಾರಂಪರ್ಯ ಪ್ರಾಣಿ ಎಂದು ಘೋಷಿಸಿದೆ.
=> ಆನೆಯ ವೈಜ್ಞಾನಿಕ ಹೆಸರು - ಎಲಿಫಾಸ್ ಮ್ಯಾಕ್ಷಿಮಸ್ (elephas maximus)
=> ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ - ಆಪ್ರಿಕಾದ ಆನೆ.
=> ಭಾರತದ ಆನೆಗಳ ಯೋಜನೆ ಜಾರಿಗೆ ತಂದ ವರ್ಷ - 1992.
=> ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ಕರ್ನಾಟಕದ ರಾಜ್ಯ ಪ್ರಾಣಿ - ಆನೆ.
=> 1972 ರಿಂದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿ ಎಂದು ಘೋಷಿಸಲಾಯಿತು.
=> ಭಾರತದ ಮೊದಲ ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು.
=> ಹುಲಿಯ ವೈಜ್ಞಾನಿಕ ಹೆಸರು - ಪ್ಯಾಂಥೇರಾ ಟ್ರೈಗಿಸ್. (Panthera tigris)
=> ಭಾರತದ ಮೊದಲ ಹುಲಿ ಅಭಯಾರಣ್ಯ - ಉತ್ತರಖಂಡದ ಕಾರ್ಬೆಟ್
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ವಿಸ್ತೀರ್ಣದಲ್ಲಿ ಭಾರತದ ದೊಡ್ಡದಾದ ಹುಲಿ ಅಭಯರಾಣ್ಯ - ಆಂದ್ರಪ್ರದೇಶದ ನಾಗಾರ್ಜುನ ಸಾಗರ
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಅಭಯಾರಣ್ಯ - ಪಶ್ಚಿಮ ಬಂಗಾಳದ ಸುಂದರಬನ್ಸ್
=> ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ ವರ್ಷ - 1972
=> ದೆಹಲಿಯಲ್ಲಿರುವ ಇಂಡಿಯಾ ಗೇಟ್ ಇದನ್ನು ಎರಡನೇ ಮಹಾಯುದ್ದದಲ್ಲಿ ಮರಣ ಹೊಂದಿರುವ ಭಾರತೀಯ ಸೈನಿಕರ ನೆನಪಿಗಾಗಿ ಕಟ್ಟಿಸಲಾಗಿದೆ.
=> ಮೌರ್ಯ ವಂಶದ ಚಂದ್ರಗುಪ್ತ ಮೌರ್ಯ.
★★★★★★★★★★★★★★★★★★★★★★★★★★★★★★★★★★★★★★★★★★

ಶನಿವಾರ, ಡಿಸೆಂಬರ್ 27, 2014

ಭಾರತದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ.


#ಭಾರತದಲ್ಲಿ_ಬ್ಯಾಂಕಿಂಗ್_ವ್ಯವಸ್ಥೆ

ಬ್ಯಾಂಕಿನ ಅರ್ಥ : --- ಬ್ಯಾಂಕುಗಳು ಎಂದರೆ ಸಾರ್ವಜನಿಕರಿಂದ ಠೇವಣೀಯನ್ನು ಸ್ವೀಕಾರ ಮಾಡುವ & ಸಾರ್ವಜನಿಕರಿಗೆ ಸಾಲ ನೀಡುವ ಹಣಕಾಸಿನ ಸಂಸ್ಥೆಗಳನ್ನು ಬ್ಯಾಂಕುಗಳೆಂದು ಕರೆಯುತ್ತಾರೆ.

• ಬ್ಯಾಂಕ್ ಆಫ್ ಹಿಂದೂಸ್ತಾನ್ : ಭಾರತದಲ್ಲಿ ಸ್ಥಾಪನೆಯಾದ ಮೊದಲ ಬ್ಯಾಂಕ್.

• ಔಧ ಕಮರ್ಷಿಯಲ್ ಬ್ಯಾಂಕ್ : ಭಾರತೀಯರಿಂದ ಸ್ಥಾಪಿತವಾದ ಮೊದಲ ಬ್ಯಾಂಕ್.

• ಪಂಜಾಬ್ ನ್ಯಾಷನಲ್ ಬ್ಯಾಂಕ್ : ಸಂಪೂರ್ಣವಾಗಿ ಭಾರತೀಯರ ಆಡಳಿತಕ್ಕೆ ಒಳಪಟ್ಟ ಬ್ಯಾಂಕ್.

• HSBC ಬ್ಯಾಂಕ್ : ಭಾರತದಲ್ಲಿ ಸ್ಥಾಪನೆಯಾದ ಮೊದಲ ವಿದೇಶಿ ಬ್ಯಾಂಕ್.

• ಕೆನರಾ ಬ್ಯಾಂಕ್ : ISO ಮಾನ್ಯತೆ ಪಡೆದ ಮೊದಲ ಬ್ಯಾಂಕ್.

• BANK OF INDIA : ದೇಶದ ಹೊರಗಡೆ ಶಾಖೆಗಳನ್ನು ತೆಗೆದ ಭಾರತದ ಮೊದಲ
ಬ್ಯಾಂಕ್.

• HSBC BANK : ಭಾರತದಲ್ಲಿ ATM ಪರಿಚಯಿಸದ ಮೊದಲ ಬ್ಯಾಂಕ್.

• CITY BANK : ಭಾರತದಲ್ಲಿ ATM ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್.

• ಅಲಹಾಬಾದ ಬ್ಯಾಂಕ್ : ಭಾರತದ ಅತ್ಯಂತ ಹಳೆಯ ಬ್ಯಾಂಕ್.

• ಭಾರತೀಯ ಸ್ಟೇಟ್ ಬ್ಯಾಂಕ್ : ಭಾರತದ ಅತ್ಯಂತ ದೊಡ್ಡ ಸಾರ್ವಜನಿಕ ಬ್ಯಾಂಕ್.

• ಭಾರತೀಯ ಸ್ಟೇಟ್ ಬ್ಯಾಂಕ್ : ಭಾರತದ ಅತ್ಯಂತ ದೊಡ್ಡ ವಾಣಿಜ್ಯ ಬ್ಯಾಂಕ್.

• ICICI BANK : ಭಾರತದ ಖಾಸಗಿ ಒಡೆತನದ ದೊಡ್ಡ ಬ್ಯಾಂಕ್.

• ಬಂಗಾಲ ಬ್ಯಾಂಕ್ : ಚೆಕ್ ಸಿಸ್ಟಮ್ ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್.

#ಕರ್ನಾಟಕದಲ್ಲಿ_ಬ್ಯಾಂಕಿಂಗ್_ವ್ಯವಸ್ಥೆ

• ದಕ್ಷಿಣ ಕನ್ನಡ & ಉಡುಪಿ : ಭಾರತದ ಬ್ಯಾಂಕುಗಳ ತೊಟ್ಟಿಲು ಎಂದು ಕರೆಯುತ್ತಾರೆ.

• ಸಿಂಡಿಕೇಟ್ ಬ್ಯಾಂಕ್ : ಕರ್ನಾಟಕದ ಅತಿದೊಡ್ಡ ಬ್ಯಾಂಕ್.

• ಚಿತ್ರದುರ್ಗ ಬ್ಯಾಂಕ್ : ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಬ್ಯಾಂಕ್.

#ರಾಷ್ಟ್ರೀಕೃತಗೊಂಡ_ಕರ್ನಾಟಕದ_ಬ್ಯಾಂಕುಗಳು

1. ಕೆನರಾ ಬ್ಯಾಂಕ್

2. ಕಾರ್ಪೋರೇಷನ್ ಬ್ಯಾಂಕ್.

3. ಸಿಂಡಿಕೇಟ ಬ್ಯಾಂಕ್.

4. ವಿಜಯಾ ಬ್ಯಾಂಕ್.

5. ಸ್ಟೇಟ್ ಬ್ಯಾಂಕ್ ಆಪ್ ಮೈಸೂರ್.


ಬುಧವಾರ, ಡಿಸೆಂಬರ್ 24, 2014

ಭಾರತೀಯ ರಿಸರ್ವ ಬ್ಯಾಂಕ್

ಭಾರತೀಯ ರಿಸರ್ವ ಬ್ಯಾಂಕ್

  • 1935 ರಲ್ಲಿ ರಿಸರ್ವ ಬ್ಯಾಂಕನ್ನು ಸ್ಥಾಪಿಸಲಾಯಿತು.
  • 1949 ರಲ್ಲಿ ರಿಸರ್ವ ಬ್ಯಾಂಕನ್ನು ರಾಷ್ಟ್ರೀಕರಣಗೊಳಿಸಲಾಯಿತು.
  • ರಿಸರ್ವ ಬ್ಯಾಂಕನ ಕೇಂದ್ರ ಕಛೇರಿ ಮುಂಬೈನಲ್ಲಿದೆ.
  • ರಿಸರ್ವ ಬ್ಯಾಂಕನ ಆಡಳಿತ ನೋಡಿಕ್ಕೊಳಲು 4 ಜನ ಡೆಪ್ಯೂಟಿ ಗರ್ವನರ್ ಹಾಗೂ ಇತರೆ 15 ಜನ ಸದಸ್ಯರಿರುತ್ತಾರೆ.
  • ರಿಸರ್ವ ಬ್ಯಾಂಕನ ಪ್ರಥಮ ಗವರ್ನರ್-- ಓರ್ಸ್ಬೋನ್ ಸ್ಮಿತ್
  • ರಿಸರ್ವ ಬ್ಯಾಂಕನ ಪ್ರಥಮ ಭಾರತೀಯ ಪ್ರಥಮ ಗವರ್ನರ್ -- ಸಿ.ಡಿ.ದೇಶಮುಖ್
  • ಪ್ರಸ್ತುತ ರಿಸರ್ವ ಬ್ಯಾಂಕನ ಗವರ್ನರ್ -- ರಘುರಾಂ ರಾಜನ್
  • ರಿಸರ್ವ ಬ್ಯಾಂಕನ್ನು 'ಎಲ್ಲ ಬ್ಯಾಂಕುಗಳ ತಂದೆ' ಎನ್ನುತ್ತಾರೆ.
  • ನೋಟುಗಳ ಮುದ್ರಣದ ಕೇಂದ್ರ ಕಛೇರಿ -- ಮಹಾರಾಷ್ಟ್ರದ ನಾಸಿಕನಲ್ಲಿದೆ.
  • 1 ರೂಪಾಯಿ ನೋಟಿನ ಮೇಲೆ -- ಹಣಕಾಸು ಕಾರ್ಯದರ್ಶಿ ಸಹಿ ಇರುತ್ತದೆ.
  • ಭಾರತ ಸರಕಾರದ ಟಂಕಶಾಲೆಗಳು 
  1. ಮುಂಬೈ      --  ಮಹಾರಾಷ್ಟ್ರ
  2. ಕಲ್ಕತ್ತ         --  ಪಶ್ಚಿಮ ಬಂಗಾಳ
  3. ಹೈದ್ರಾಬಾದ --  ತೆಲಂಗಾಣ
  4. ನೋಯ್ಡಾ    --  ಉತ್ತರಪ್ರದೇಶ.
ಭಾರತೀಯ ರಿಸರ್ವ ಬ್ಯಾಂಕ ಮುದ್ರಣ ಪ್ರೈ ಲಿಮಿಟೆಡ್ ಮೈಸೂರ್,  :--  ಇದೊಂದು ಭಾರತೀಯ ರಿಸರ್ವ ಬ್ಯಾಂಕ್ ಅಂಗಸಂಸ್ಥೆಯಾಗಿದೆ. ಇದು 1995 ರಲ್ಲಿ ಸ್ಫಾಸಿಸಲ್ಪಟ್ಟಿತ್ತು. ಇನ್ನೊಂದು ಮುದ್ರಣಾಲಯ ಪಶ್ಚಿಮ ಬಂಗಾಳದ ಸಲ್ಬೊನಿಯಲ್ಲಿದೆ.

ಗುರುವಾರ, ಡಿಸೆಂಬರ್ 18, 2014

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼


☼ ಆಂದ್ರಪ್ರದೇಶ
  1. ವಿಶಾಖಪಟ್ಟಣ     --  ಭಾಗ್ಯನಗರ,(city of destiny)
  2. ವಿಜಯವಾಡ      --  ಗೆಲುವಿನ ಸ್ಥಾನ (place of victory) 
  3. ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ 
ಉತ್ತರಪ್ರದೇಶ
  1. ಆಗ್ರಾ             --  ತಾಜನಗರಿ
  2. ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
  3. ಲಕ್ನೋ          --  ನವಾಬರ ನಗರ (city of nawab's)
  4. ಪ್ರಯಾಗ        --  ದೇವರ ಮನೆ
  5. ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ 
☼ ಗುಜರಾಥ
  1.  ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್, 
  2. ಸೂರತ್               --  ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
☼ ಕರ್ನಾಟಕ
  1. ಬೆಂಗಳೂರು    --  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
  2. ಕೂರ್ಗ್ಸ           --   ಭಾರತದ ಸ್ಕಾಟ್ಲೆಂಡ್.
  3. ಮೈಸೂರ        --    ಸಾಂಸ್ಕ್ರತಿಕ ನಗರಿ.
 ☼ ಓಡಿಸ್ಸಾ
  1. ಭುವನೇಶ್ವರ    --  ಭಾರತದ ದೇವಾಲಯ ನಗರ 
 ☼   ತಮಿಳುನಾಡು
  1. ಕೊಯಮತ್ತೂರು   --    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
  2. ಮಧುರೈ             --    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
  3. ಸಲೇಂ                --    ಮಾವಿನ ಹಣ್ಣಿನ ನಗರ. 
  4. ಚೆನ್ನೈ             --    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india 

 ☼ ಪಶ್ಚಿಮ ಬಂಗಾಳ
  1. ಡಾರ್ಜಿಲಿಂಗ್    --    ಬೆಟ್ಟಗಳ ರಾಣಿ,
  2. ದುರ್ಗಾಪೂರ    --    ಭಾರತದ ರೋರ್
  3. ಮಾಲ್ಡಾ           --     ಮಾವಿನ ಹಣ್ಣಿನ ನಗರ. 
  4. ಕಲ್ಕತ್ತ             --      ಅರಮನೆಗಳ ನಗರ. 
 ☼ ಜಾರ್ಖಂಡ್
  1. ಧನಬಾದ್         --   ಭಾರತದ ಕಲ್ಲಿದ್ದಲು ರಾಜಧಾನಿ.
  2. ಜಮಶೇಡಪುರ  --   ಭಾರತದ ಸ್ಟಿಲ್ ನಗರ, Pittsburgh of india. 
 ☼ ತೆಲಂಗಾಣ
  1. ಹೈದ್ರಬಾದ   --  ಮುತ್ತುಗಳ ನಗರ, ಹೈಟೆಕ್ ಸಿಟಿ.
 ☼ ರಾಜಸ್ತಾನ    
  1. ಜೈಪುರ         --   ಗುಲಾಬಿ ನಗರ, ಭಾರತದ ಪ್ಯಾರಿಸ್, 
  2. ಜೈಸಲ್ಮೇರ್   --    ಭಾರತದ ಸ್ವರ್ಣ ನಗರ.
  3. ಉದಯಪುರ  --     ಬಿಳಿನಗರ, 
  4. ಜೋಧಪುರ   --     ನೀಲಿನಗರ, ಸೂರ್ಯನಗರ.
☼ ಜಮ್ಮು ಕಾಶ್ಮೀರ
  1. ಕಾಶ್ಮೀರ        --     ಭಾರತದ ಸ್ವಿಜರ್ಲೇಂಡ್,
  2. ಶ್ರೀನಗರ       --      ಸರೋವರಗಳ ನಗರ.
☼ ಕೇರಳ(gods own country)
  1. ಕೊಚ್ಚಿ         --      ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು, 
  2. ಕೊಲ್ಲಂ       --       ಅರಬ್ಬೀ ಸಮುದ್ರದ ರಾಜ.
☼ ಮಹಾರಾಷ್ಟ್ರ
  1. ಕೊಲ್ಲಾಪುರ     --   ಕುಸ್ತಿಪಟುಗಳ ನಗರ.
  2. ಮುಂಬೈ         --    ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್,
  3. ನಾಗ್ಪುರ್        --     ಕಿತ್ತಳೆ ನಗರ
  4. ಪುಣೆ              --     ದಕ್ಷಿಣದ ರಾಣಿ(deccan queen)
  5. ನಾಸಿಕ್          --   ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
☼ ಉತ್ತರಖಂಡ

  1. ಋಷಿಕೇಶ    --    ಋಷಿಗಳ ನಗರ, ಯೋಗ ನಗರ.
☼ ದೆಹಲಿ
  1. ದೆಹಲಿ  --  ಚಳುವಳಿಗಳ ನಗರ.
☼ ಪಂಜಾಬ
  1. ಪಟಿಯಾಲಾ    --   royal city of india, 
  2. ಅಮೃತಸರ್    --    ಸ್ವರ್ಣಮಂದಿರದ ನಗರ.
☼ ಹರಿಯಾಣ
  1. ಪಾಣಿಪತ್ತ     --   ನೇಕಾರರ ನಗರ, ಕೈಮಗ್ಗದ ನಗರ.